ರೋಮಾಪುರದವರಿಗೆ 13:6 in Kannada

ಕನ್ನಡ ಕನ್ನಡ ಬೈಬಲ್ ರೋಮಾಪುರದವರಿಗೆ ರೋಮಾಪುರದವರಿಗೆ 13 ರೋಮಾಪುರದವರಿಗೆ 13:6

Romans 13:6
ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕಂದರೆ ಅವರು ದೇವರ ಉದ್ಯೋಗಿಗಳಾಗಿದ್ದು ಆ ಕೆಲಸ ದಲ್ಲಿಯೇ ನಿರತರಾಗಿರುತ್ತಾರೆ.

Romans 13:5Romans 13Romans 13:7

Romans 13:6 in Other Translations

King James Version (KJV)
For for this cause pay ye tribute also: for they are God's ministers, attending continually upon this very thing.

American Standard Version (ASV)
For this cause ye pay tribute also; for they are ministers of God's service, attending continually upon this very thing.

Bible in Basic English (BBE)
For the same reason, make payment of taxes; because the authority is God's servant, to take care of such things at all times.

Darby English Bible (DBY)
For on this account ye pay tribute also; for they are God's officers, attending continually on this very thing.

World English Bible (WEB)
For this reason you also pay taxes, for they are ministers of God's service, attending continually on this very thing.

Young's Literal Translation (YLT)
for because of this also pay ye tribute; for servants of God they are, on this very thing attending continually;

For
διὰdiathee-AH
for
τοῦτοtoutoTOO-toh
this
cause
γὰρgargahr
ye
pay
καὶkaikay
tribute
φόρουςphorousFOH-roos
also:
τελεῖτε·teleitetay-LEE-tay
for
λειτουργοὶleitourgoilee-toor-GOO
are
they
γὰρgargahr
God's
θεοῦtheouthay-OO
ministers,
εἰσινeisinees-een
attending
continually
εἰςeisees
upon
αὐτὸautoaf-TOH
this
τοῦτοtoutoTOO-toh
very
thing.
προσκαρτεροῦντεςproskarterountesprose-kahr-tay-ROON-tase

Cross Reference

ಲೂಕನು 20:21
ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.

ಮಾರ್ಕನು 12:14
ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ?

ಮತ್ತಾಯನು 22:17
ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು.

ಮತ್ತಾಯನು 17:24
ತರುವಾಯ ಅವರು ಕಪೆರ್ನೌಮಿಗೆ ಬಂದಾಗ ತೆರಿಗೆ ಹಣವನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದು--ನಿಮ್ಮ ಬೋಧಕನು ತೆರಿಗೆಯನ್ನು ಸಲ್ಲಿಸುವದಿಲ್ಲವೋ ಎಂದು ಕೇಳಿದರು. ಅದಕ್ಕೆ ಅವನು--ಸಲ್ಲಿಸುವನು ಅಂದನು.

ರೋಮಾಪುರದವರಿಗೆ 12:8
ಇಲ್ಲವೆ ಎಚ್ಚರಿಸುವವನು ಎಚ್ಚರಿಸುವದರಲ್ಲಿ ನಿರತನಾಗಿರಲಿ ಮತ್ತು ಕೊಡುವವನು ಯಥಾರ್ಥವಾಗಿ ಕೊಡಲಿ. ಆಳುವವನು ಶ್ರದ್ಧೆಯಿಂದ ಆಳಲಿ, ಕರುಣೆಯನ್ನು ತೋರಿಸುವವನು ಸಂತೋಷಪೂರ್ವಕವಾಗಿ ತೋರಿಸಲಿ.

ಲೂಕನು 23:2
ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.

ಯೋಬನು 29:7
ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು.

ನೆಹೆಮಿಯ 5:4
ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ.

ಎಜ್ರನು 6:8
ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ.

ಎಜ್ರನು 4:20
ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು.

ಎಜ್ರನು 4:13
ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ.

1 ಪೂರ್ವಕಾಲವೃತ್ತಾ 18:14
ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ, ತನ್ನ ಸಮಸ್ತ ಜನರಿಗೆ ನ್ಯಾಯವನ್ನೂ ನೀತಿಯನ್ನೂ ನಡಿಸಿದನು.

2 ಸಮುವೇಲನು 8:5
ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು.

1 ಸಮುವೇಲನು 7:16
ಅವನು ಪ್ರತಿವರುಷ ಹೊರಟು ಬೇತೇಲ್‌ ಗಿಲ್ಗಾಲ್‌ ಮಿಚ್ಪೆಯನ್ನೂ ಸುತ್ತಿಕೊಂಡುಹೋಗಿ ಆ ಸ್ಥಳಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.

ಧರ್ಮೋಪದೇಶಕಾಂಡ 1:9
ಆ ಕಾಲದಲ್ಲಿ ನಾನು ನಿಮ್ಮೊಂದಿಗೆ ಮಾತನಾಡಿ-- ನಾನೊಬ್ಬನೇ ನಿಮ್ಮನ್ನು ಹೊರಲಾರೆನಂದೆನು.

ವಿಮೋಚನಕಾಂಡ 18:13
ಮರುದಿನದಲ್ಲಿ ಮೋಶೆಯು ಜನರಿಗೆ ನ್ಯಾಯತೀರಿಸುವದಕ್ಕೆ ಕೂತುಕೊಂಡಾಗ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ಮೋಶೆಯ ಬಳಿಯಲ್ಲಿ ನಿಂತಿ ದ್ದರು.