ರೋಮಾಪುರದವರಿಗೆ 8:20 in Kannada

ಕನ್ನಡ ಕನ್ನಡ ಬೈಬಲ್ ರೋಮಾಪುರದವರಿಗೆ ರೋಮಾಪುರದವರಿಗೆ 8 ರೋಮಾಪುರದವರಿಗೆ 8:20

Romans 8:20
ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.

Romans 8:19Romans 8Romans 8:21

Romans 8:20 in Other Translations

King James Version (KJV)
For the creature was made subject to vanity, not willingly, but by reason of him who hath subjected the same in hope,

American Standard Version (ASV)
For the creation was subjected to vanity, not of its own will, but by reason of him who subjected it, in hope

Bible in Basic English (BBE)
For every living thing was put under the power of change, not by its desire, but by him who made it so, in hope

Darby English Bible (DBY)
for the creature has been made subject to vanity, not of its will, but by reason of him who has subjected [the same], in hope

World English Bible (WEB)
For the creation was subjected to vanity, not of its own will, but because of him who subjected it, in hope

Young's Literal Translation (YLT)
for to vanity was the creation made subject -- not of its will, but because of Him who did subject `it' -- in hope,


τῇtay
For
γὰρgargahr
the
ματαιότητιmataiotētima-tay-OH-tay-tee
creature
ay
subject
made
was
κτίσιςktisisk-TEE-sees
to
vanity,
ὑπετάγηhypetagēyoo-pay-TA-gay
not
οὐχouchook
willingly,
ἑκοῦσαhekousaake-OO-sa
but
ἀλλὰallaal-LA
by
reason
of
διὰdiathee-AH
him
τὸνtontone
subjected
hath
who
ὑποτάξανταhypotaxantayoo-poh-TA-ksahn-ta
the
same
in
ἐπ'epape
hope,
ἑλπίδιhelpidiale-PEE-thee

Cross Reference

ಆದಿಕಾಂಡ 3:17
ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.

ಆದಿಕಾಂಡ 5:29
ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು.

ರೋಮಾಪುರದವರಿಗೆ 8:22
ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು.

ಯೋವೇಲ 1:18
ಪಶುಗಳು ಎಷ್ಟೋ ಮುಲುಗುತ್ತವೆ; ದನದ ಹಿಂಡುಗಳು ಕಳವಳಗೊಂಡಿವೆ; ಅವಕ್ಕೆ ಮೇವು ಇಲ್ಲ; ಕುರಿಮಂದೆಗಳು ಸಹ ನಾಶ ವಾಗುತ್ತವೆ.

ಹೋಶೇ 4:3
ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.

ಯೆರೆಮಿಯ 14:5
ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ;

ಯೆರೆಮಿಯ 12:11
ಅದನ್ನು ಹಾಳು ಮಾಡಿದ್ದಾರೆ; ಅದು ಹಾಳಾ ಗಿಯೇ ನನ್ನ ಕಡೆಗೆ ದುಃಖಿಸುತ್ತದೆ, ದೇಶವೆಲ್ಲಾ ಹಾಳಾ ಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವದಿಲ್ಲ.

ಯೆರೆಮಿಯ 12:4
ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.

ಯೆಶಾಯ 24:5
ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.

ಪ್ರಸಂಗಿ 1:2
ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.

ಯೋಬನು 12:6
ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.

ಆದಿಕಾಂಡ 6:13
ಆಗ ದೇವರು ನೋಹನಿಗೆ--ಮನುಷ್ಯರೆಲ್ಲರ ಅಂತ್ಯವು ನನ್ನ ಮುಂದೆ ಬಂತು; ಅವರಿಂದ ಭೂಮಿಯು ಬಲಾತ್ಕಾರದಿಂದ ತುಂಬಿದೆ; ಇಗೋ, ನಾನು ಭೂಮಿಯೊಂದಿಗೆ ಅವರನ್ನು ನಾಶಮಾಡು ವೆನು.