ರೋಮಾಪುರದವರಿಗೆ 9:32 in Kannada

ಕನ್ನಡ ಕನ್ನಡ ಬೈಬಲ್ ರೋಮಾಪುರದವರಿಗೆ ರೋಮಾಪುರದವರಿಗೆ 9 ರೋಮಾಪುರದವರಿಗೆ 9:32

Romans 9:32
ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.

Romans 9:31Romans 9Romans 9:33

Romans 9:32 in Other Translations

King James Version (KJV)
Wherefore? Because they sought it not by faith, but as it were by the works of the law. For they stumbled at that stumblingstone;

American Standard Version (ASV)
Wherefore? Because `they sought it' not by faith, but as it were by works. They stumbled at the stone of stumbling;

Bible in Basic English (BBE)
Why? Because they were not searching for it by faith, but by works. They came up against the stone which was in the way;

Darby English Bible (DBY)
Wherefore? Because [it was] not on the principle of faith, but as of works. They have stumbled at the stumblingstone,

World English Bible (WEB)
Why? Because they didn't seek it by faith, but as it were by works of the law. They stumbled over the stumbling stone;

Young's Literal Translation (YLT)
wherefore? because -- not by faith, but as by works of law; for they did stumble at the stone of stumbling,

Wherefore?
διατί;diatithee-ah-TEE
Because
ὅτιhotiOH-tee
they
sought
it
not
οὐκoukook
by
ἐκekake
faith,
πίστεως,pisteōsPEE-stay-ose
but
ἀλλ'allal
as
it
were
ὡςhōsose
by
ἐξexayks
works
the
ἔργωνergōnARE-gone
of
the
law.
νόμου·nomouNOH-moo
For
προσέκοψανprosekopsanprose-A-koh-psahn
at
stumbled
they
γὰρgargahr
that
τῷtoh
stumblingstone;
λίθῳlithōLEE-thoh

τοῦtoutoo

προσκόμματος,proskommatosprose-KOME-ma-tose

Cross Reference

1 ಪೇತ್ರನು 2:8
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.

1 ಕೊರಿಂಥದವರಿಗೆ 1:23
ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.

ಅಪೊಸ್ತಲರ ಕೃತ್ಯಗ 16:30
ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು

1 ಯೋಹಾನನು 5:9
ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಯಾಕಂದರೆ ತನ್ನ ಮಗನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.

ರೋಮಾಪುರದವರಿಗೆ 11:11
ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.

ರೋಮಾಪುರದವರಿಗೆ 10:3
ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.

ರೋಮಾಪುರದವರಿಗೆ 4:16
ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ

ಯೋಹಾನನು 6:27
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.

ಲೂಕನು 7:23
ನನ್ನ ವಿಷಯದಲ್ಲಿ ಸಂದೇಹಪಡದವನೇ ಧನ್ಯನು ಅಂದನು.

ಲೂಕನು 2:34
ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.

ಮತ್ತಾಯನು 19:16
ಆಗ ಇಗೋ, ಒಬ್ಬನು ಬಂದು ಆತನಿಗೆ-- ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಹೊಂದುವದಕ್ಕೆ ಯಾವ ಒಳ್ಳೇ ಕಾರ್ಯವನ್ನು ಮಾಡ ಬೇಕು ಎಂದು ಕೇಳಿದನು.

ಮತ್ತಾಯನು 13:57
ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು.