Luke 20:10 in Kannada

Kannada Kannada Bible Luke Luke 20 Luke 20:10

Luke 20:10
ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.

Luke 20:9Luke 20Luke 20:11

Luke 20:10 in Other Translations

King James Version (KJV)
And at the season he sent a servant to the husbandmen, that they should give him of the fruit of the vineyard: but the husbandmen beat him, and sent him away empty.

American Standard Version (ASV)
And at the season he sent unto the husbandmen a servant, that they should give him of the fruit of the vineyard: but the husbandmen beat him, and sent him away empty.

Bible in Basic English (BBE)
And at the right time he sent a servant to the workers to get part of the fruit from the vines; but the workmen gave him blows and sent him away with nothing.

Darby English Bible (DBY)
And in the season he sent to the husbandmen a bondman, that they might give to him of the fruit of the vineyard; but the husbandmen, having beaten him, sent [him] away empty.

World English Bible (WEB)
At the proper season, he sent a servant to the farmers to collect his share of the fruit of the vineyard. But the farmers beat him, and sent him away empty.

Young's Literal Translation (YLT)
and at the season he sent unto the husbandmen a servant, that from the fruit of the vineyard they may give to him, but the husbandmen having beat him, did send `him' away empty.

And
καὶkaikay
at
ἐνenane
the
season
καιρῷkairōkay-ROH
he
sent
ἀπέστειλενapesteilenah-PAY-stee-lane
a
servant
πρὸςprosprose
to
τοὺςtoustoos
the
γεωργοὺςgeōrgousgay-ore-GOOS
husbandmen,
δοῦλονdoulonTHOO-lone
that
ἵναhinaEE-na
they
should
give
ἀπὸapoah-POH
him
τοῦtoutoo
of
καρποῦkarpoukahr-POO
the
τοῦtoutoo
fruit
ἀμπελῶνοςampelōnosam-pay-LOH-nose
of
the
δῶσινdōsinTHOH-seen
vineyard:
αὐτῷ·autōaf-TOH
but
οἱhoioo
the
δὲdethay
husbandmen
γεωργοὶgeōrgoigay-ore-GOO
beat
δείραντεςdeirantesTHEE-rahn-tase
him,
αὐτὸνautonaf-TONE
and
sent
away
ἐξαπέστειλανexapesteilanayks-ah-PAY-stee-lahn
him
empty.
κενόνkenonkay-NONE

Cross Reference

Matthew 21:34
ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು.

Nehemiah 9:26
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.

2 Chronicles 36:15
ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು.

Jeremiah 38:4
ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.

Jeremiah 44:4
ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.

Hosea 6:4
ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.

Zechariah 1:3
ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

Zechariah 7:9
ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;

Mark 12:2
ಫಲದ ಕಾಲ ದಲ್ಲಿ ಅವನು ದ್ರಾಕ್ಷೇ ತೋಟದ ಫಲವನ್ನು ಒಕ್ಕಲಿಗ ರಿಂದ ಪಡೆಯುವದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕ ನನ್ನು ಕಳುಹಿಸಿದನು.

Luke 11:47
ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.

Luke 13:34
ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿ

John 15:16
ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.

Romans 7:4
ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.

Jeremiah 37:15
ಆಗ ಪ್ರಧಾನರು ಯೆರೆವಿಾಯನ ಮೇಲೆ ಕೋಪಗೊಂಡು ಅವನನ್ನು ಹೊಡೆದು ಲೇಖಕನಾದ ಯೋನಾತಾನನ ಮನೆಯ ಬಂಧನದಲ್ಲಿ ಇಟ್ಟರು; ಯಾಕಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.

Jeremiah 35:15
ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.

Jeremiah 29:26
ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯ ನಿಗೆ ಕರ್ತನ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ ನೀನು ಅಂಥವರನ್ನು ಕೊಳದಲ್ಲಿಯೂ ಸೆರೆಯಲ್ಲಿಯೂ ಇಡುವ ಹಾಗೆಯೂ ಕರ್ತನು ಯಾಜಕ ನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕ ನನ್ನಾಗಿ ಇಟ್ಟಿದ್ದಾನೆ.

1 Kings 22:24
ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.

2 Kings 17:13
ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.

2 Chronicles 16:10
ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.

2 Chronicles 24:19
ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು.

Nehemiah 9:30
ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.

Psalm 1:3
ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.

Jeremiah 2:30
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.

Jeremiah 5:24
ಇಲ್ಲವೆ ತಮ್ಮ ಹೃದಯದಲ್ಲಿ--ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡು ವಂಥ ಸುಗ್ಗಿಗೆ ನೇಮಕವಾದ ವಾರಗಳಲ್ಲಿ ನಮ್ಮನ್ನು ಕಾಪಾಡುವಂಥ ನಮ್ಮ ದೇವರಾದ ಕರ್ತನಿಗೆ ಭಯ ಪಡೋಣ ಎಂದು ಅಂದುಕೊಳ್ಳುವದಿಲ್ಲ.

Jeremiah 20:2
ಆಗ ಪಷ್ಹೂರನು ಪ್ರವಾದಿಯಾದ ಯೆರೆವಿಾಯನನ್ನು ಹೊಡೆದು ಅವನನ್ನು ಕರ್ತನ ಆಲಯದ ಬಳಿಯಲ್ಲಿದ್ದ ಬೆನ್ಯಾವಿಾ ನನ ಮೇಲ್ಭಾಗಲಲ್ಲಿದ್ದ ಕೋಳದಲ್ಲಿ ಹಾಕಿಸಿದನು.

Jeremiah 25:3
ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ.

Jeremiah 26:2
ಕರ್ತನು ಹೀಗೆ ಹೇಳುತ್ತಾನೆ--ಕರ್ತನ ಆಲಯದ ಅಂಗಳದಲ್ಲಿ ನಿಂತುಕೊಂಡು ಕರ್ತನ ಆಲಯದಲ್ಲಿ ಆರಾಧಿಸುವದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು; ಒಂದು ಮಾತಾದರೂ ಕಡಿಮೆ ಮಾಡಬೇಡ;

Jeremiah 26:20
ಇದಲ್ಲದೆ ಕಿರ್ಯತ್‌ಯಾರೀಮಿನವನಾದ ಶೆಮಾ ಯನ ಮಗನಾದ ಊರೀಯನೆಂಬವನು ಸಹ ಕರ್ತನ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆವಿಾಯನ ಎಲ್ಲಾ ಮಾತುಗಳ ಪ್ರಕಾರ ಈ ಪಟ್ಟಣಕ್ಕೂ ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.

Judges 6:8
ಕರ್ತನು ಒಬ್ಬ ಪ್ರವಾದಿಯನ್ನು ಇಸ್ರಾ ಯೇಲ್‌ ಮಕ್ಕಳ ಬಳಿಗೆ ಕಳುಹಿಸಿದನು.