Matthew 17:23 in Kannada

Kannada Kannada Bible Matthew Matthew 17 Matthew 17:23

Matthew 17:23
ಅವರು ಆತನನ್ನು ಕೊಲ್ಲುವರು; ಇದಲ್ಲದೆ ಮೂರನೇ ದಿನದಲ್ಲಿ ಆತನು ತಿರಿಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದಕ್ಕೆ ಅವರು ಬಹಳ ದುಃಖಪಟ್ಟರು.

Matthew 17:22Matthew 17Matthew 17:24

Matthew 17:23 in Other Translations

King James Version (KJV)
And they shall kill him, and the third day he shall be raised again. And they were exceeding sorry.

American Standard Version (ASV)
and they shall kill him, and the third day he shall be raised up. And they were exceeding sorry.

Bible in Basic English (BBE)
And they will put him to death, and the third day he will come again from the dead. And they were very sad.

Darby English Bible (DBY)
and they shall kill him; and the third day he shall be raised up. And they were greatly grieved.

World English Bible (WEB)
and they will kill him, and the third day he will be raised up." They were exceedingly sorry.

Young's Literal Translation (YLT)
and they shall kill him, and the third day he shall rise,' and they were exceeding sorry.

And
καὶkaikay
they
shall
kill
ἀποκτενοῦσινapoktenousinah-poke-tay-NOO-seen
him,
αὐτόν,autonaf-TONE
and
καὶkaikay
the
τῇtay
third
τρίτῃtritēTREE-tay
day
ἡμέρᾳhēmeraay-MAY-ra
again.
raised
be
shall
he
ἐγερθήσεταιegerthēsetaiay-gare-THAY-say-tay
And
καὶkaikay
they
were
exceeding
ἐλυπήθησανelypēthēsanay-lyoo-PAY-thay-sahn
sorry.
σφόδραsphodraSFOH-thra

Cross Reference

Matthew 16:21
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.

Zechariah 13:7
ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.

1 Corinthians 15:3
ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.

Acts 2:23
ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

John 16:20
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.

John 16:6
ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯದಲ್ಲಿ ದುಃಖವು ತುಂಬಿಯದೆ.

John 2:19
ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು.

Mark 8:31
ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.

Daniel 9:26
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.

Isaiah 53:10
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.

Isaiah 53:7
ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.

Psalm 22:22
ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.

Psalm 22:15
ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.

Psalm 16:10
ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.