Mark 3:5 in Kannada

Kannada Kannada Bible Mark Mark 3 Mark 3:5

Mark 3:5
ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.

Mark 3:4Mark 3Mark 3:6

Mark 3:5 in Other Translations

King James Version (KJV)
And when he had looked round about on them with anger, being grieved for the hardness of their hearts, he saith unto the man, Stretch forth thine hand. And he stretched it out: and his hand was restored whole as the other.

American Standard Version (ASV)
And when he had looked round about on them with anger, being grieved at the hardening of their heart, he saith unto the man, Stretch forth thy hand. And he stretched it forth; and his hand was restored.

Bible in Basic English (BBE)
And looking round on them he was angry, being sad because of their hard hearts; and he said to the man, Put out your hand. And he put it out, and his hand was made well.

Darby English Bible (DBY)
And looking round upon them with anger, distressed at the hardening of their heart, he says to the man, Stretch out thy hand. And he stretched [it] out, and his hand was restored.

World English Bible (WEB)
When he had looked around at them with anger, being grieved at the hardening of their hearts, he said to the man, "Stretch out your hand." He stretched it out, and his hand was restored as healthy as the other.

Young's Literal Translation (YLT)
And having looked round upon them with anger, being grieved for the hardness of their heart, he saith to the man, `Stretch forth thy hand;' and he stretched forth, and his hand was restored whole as the other;

And
καὶkaikay
when
he
had
looked
round
about
περιβλεψάμενοςperiblepsamenospay-ree-vlay-PSA-may-nose
on
them
αὐτοὺςautousaf-TOOS
with
μετ'metmate
anger,
ὀργῆςorgēsore-GASE
being
grieved
συλλυπούμενοςsyllypoumenossyool-lyoo-POO-may-nose
for
ἐπὶepiay-PEE
the
τῇtay
hardness
πωρώσειpōrōseipoh-ROH-see

τῆςtēstase
of
their
καρδίαςkardiaskahr-THEE-as
hearts,
αὐτῶνautōnaf-TONE
he
saith
λέγειlegeiLAY-gee
unto
the
τῷtoh
man,
ἀνθρώπῳanthrōpōan-THROH-poh
Stretch
forth
ἜκτεινονekteinonAKE-tee-none
thine
τὴνtēntane

χεῖραcheiraHEE-ra
hand.
σουsousoo
And
καὶkaikay
he
stretched
it
out:
ἐξέτεινενexeteinenayks-A-tee-nane
and
καὶkaikay
his
ἀποκατεστάθηapokatestathēah-poh-ka-tay-STA-thay

ay
hand
χεὶρcheirheer
was
restored
αὐτοῦautouaf-TOO
whole
ὑγιὴςhygiēsyoo-gee-ASE
as
ὡςhōsose
the
ay
other.
ἄλληallēAL-lay

Cross Reference

ಲೂಕನು 6:10
ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.

ಎಫೆಸದವರಿಗೆ 4:26
ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;

ಎಫೆಸದವರಿಗೆ 4:18
ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.

ರೋಮಾಪುರದವರಿಗೆ 11:25
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ

ಮತ್ತಾಯನು 12:13
ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು.

ರೋಮಾಪುರದವರಿಗೆ 11:7
ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.

2 ಕೊರಿಂಥದವರಿಗೆ 3:14
ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.

ಎಫೆಸದವರಿಗೆ 4:30
ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.

ಇಬ್ರಿಯರಿಗೆ 3:10
ಆದದರಿಂದ ನಾನು ಆ ಸಂತತಿಯವರ ಮೇಲೆ ಬಹಳವಾಗಿ ಸಂತಾಪಗೊಂಡು--ಅವರು ಯಾವಾ ಗಲೂ ಹೃದಯದಲ್ಲಿ ತಪ್ಪಿಹೋಗುತ್ತಾರೆ ಎಂದು ಹೇಳಿದನು. ಅವರು ನನ್ನ ಮಾರ್ಗಗಳನ್ನು ತಿಳ್ಳುಕೊಳ್ಳ ಲಿಲ್ಲ.

ಇಬ್ರಿಯರಿಗೆ 3:17
ಆದರೆ ನಾಲ್ವತ್ತು ವರುಷ ಆತನು ಯಾರಮೇಲೆ ಸಂತಾಪಗೊಂಡನು? ಪಾಪ ಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!

ಇಬ್ರಿಯರಿಗೆ 5:9
ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.

ಪ್ರಕಟನೆ 6:16
ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;

ಯೋಹಾನನು 9:7
ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.

ಯೋಹಾನನು 5:8
ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು.

ಲೂಕನು 19:40
ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.

ನ್ಯಾಯಸ್ಥಾಪಕರು 10:16
ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.

1 ಅರಸುಗಳು 13:6
ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.

ನೆಹೆಮಿಯ 13:8
ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು.

ಕೀರ್ತನೆಗಳು 95:10
ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.

ಯೆಶಾಯ 6:9
ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು.

ಯೆಶಾಯ 42:18
ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ.

ಯೆಶಾಯ 44:18
ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.

ಯೆಶಾಯ 63:9
ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.

ಮತ್ತಾಯನು 13:14
ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ.

ಲೂಕನು 13:15
ಅದಕ್ಕೆ ಕರ್ತನು ಪ್ರತ್ಯುತ್ತರವಾಗಿ ಅವನಿಗೆ--ಕಪಟಿಯೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ತಿನಲ್ಲಿ ತನ್ನ ಎತ್ತನ್ನಾಗಲಿ ಇಲ್ಲವೆ ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವದಕ್ಕಾಗಿ ಹೋಗುವನಲ್ಲವೇ?

ಲೂಕನು 17:14
ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.

ಆದಿಕಾಂಡ 6:6
ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.