Psalm 91:3 in Kannada

Kannada Kannada Bible Psalm Psalm 91 Psalm 91:3

Psalm 91:3
ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು.

Psalm 91:2Psalm 91Psalm 91:4

Psalm 91:3 in Other Translations

King James Version (KJV)
Surely he shall deliver thee from the snare of the fowler, and from the noisome pestilence.

American Standard Version (ASV)
For he will deliver thee from the snare of the fowler, And from the deadly pestilence.

Bible in Basic English (BBE)
He will take you out of the bird-net, and keep you safe from wasting disease.

Darby English Bible (DBY)
Surely *he* shall deliver thee from the snare of the fowler, [and] from the destructive pestilence.

Webster's Bible (WBT)
Surely he shall deliver thee from the snare of the fowler, and from the noisome pestilence.

World English Bible (WEB)
For he will deliver you from the snare of the fowler, And from the deadly pestilence.

Young's Literal Translation (YLT)
For He delivereth thee from the snare of a fowler, From a calamitous pestilence.

Surely
כִּ֤יkee
he
ה֣וּאhûʾhoo
shall
deliver
יַ֭צִּֽילְךָyaṣṣîlĕkāYA-tsee-leh-ha
thee
from
the
snare
מִפַּ֥חmippaḥmee-PAHK
fowler,
the
of
יָק֗וּשׁyāqûšya-KOOSH
and
from
the
noisome
מִדֶּ֥בֶרmiddebermee-DEH-ver
pestilence.
הַוּֽוֹת׃hawwôtha-wote

Cross Reference

Psalm 124:7
ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು.

Psalm 141:9
ಅವರು ನನಗೆ ಒಡ್ಡಿದ ಉರ್ಲಿ ನಿಂದಲೂ ಅಪರಾಧಿಗಳ ನೇಣುಗಳಿಂದಲೂ ನನ್ನನ್ನು ಕಾಪಾಡು.

Psalm 91:6
ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ.

Job 5:10
ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ;

1 Timothy 6:9
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.

Hosea 9:8
ಎಫ್ರಾಯಾಮಿನ ಕಾವಲುಗಾ ರನು ನನ್ನ ದೇವರೊಂದಿಗೆ ಇದ್ದನು; ಆದರೆ ಪ್ರವಾ ದಿಯು ತನ್ನ ಎಲ್ಲಾ ದಾರಿಗಳಲ್ಲಿ ಬೇಟೆಯ ಬಲೆಯಾಗಿ ದ್ದಾನೆ; ಅವನ ದೇವರ ಆಲಯದಲ್ಲಿ ಹಗೆತನವು ಉಂಟು.

Ecclesiastes 9:12
ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.

Proverbs 7:23
ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವ ವರೆಗೆ ತನ್ನ ಪ್ರಾಣಕ್ಕಾಗಿ ಬಲೆಯನ್ನು ಒಡ್ಡಿದ್ದಾನೆಂದು ತಿಳಿಯದೆ ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.

Proverbs 6:5
ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.

2 Samuel 24:15
ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.

Numbers 14:37
ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು.

2 Timothy 2:26
ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.

Amos 3:5
ಬಲೆ ಇಲ್ಲದಿದ್ದರೆ ಪಕ್ಷಿಯು ಭೂಮಿಯ ಮೇಲೆ ಉರ್ಲಿನಲ್ಲಿ ಬೀಳುವದೇ? ಏನೂ ಸಿಕ್ಕಿಕೊಳ್ಳ ದಿದ್ದರೆ ಅದನ್ನು ಭೂಮಿಯಿಂದ ಯಾರಾದರೂ ತೆಗೆ ಯುವರೇ?

1 Kings 8:37
ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ

Numbers 16:46
ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.