2 Timothy 2:6 in Kannada

Kannada Kannada Bible 2 Timothy 2 Timothy 2 2 Timothy 2:6

2 Timothy 2:6
ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯ ದಾಗಿ ಪಾಲುಗಾರನಾಗಿರತಕ್ಕದ್ದು.

2 Timothy 2:52 Timothy 22 Timothy 2:7

2 Timothy 2:6 in Other Translations

King James Version (KJV)
The husbandman that laboureth must be first partaker of the fruits.

American Standard Version (ASV)
The husbandmen that laboreth must be the first to partake of the fruits.

Bible in Basic English (BBE)
It is right for the worker in the fields to be the first to take of the fruit.

Darby English Bible (DBY)
The husbandman must labour before partaking of the fruits.

World English Bible (WEB)
The farmers who labor must be the first to get a share of the crops.

Young's Literal Translation (YLT)
the labouring husbandman it behoveth first of the fruits to partake;


that
τὸνtontone
laboureth
κοπιῶνταkopiōntakoh-pee-ONE-ta
The
husbandman
γεωργὸνgeōrgongay-ore-GONE
must
δεῖdeithee
first
the
πρῶτονprōtonPROH-tone
of
τῶνtōntone
fruits.
partaker
καρπῶνkarpōnkahr-PONE
be
μεταλαμβάνεινmetalambaneinmay-ta-lahm-VA-neen

Cross Reference

ಇಬ್ರಿಯರಿಗೆ 10:36
ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.

1 ಕೊರಿಂಥದವರಿಗೆ 9:23
ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.

1 ಕೊರಿಂಥದವರಿಗೆ 9:7
ಸ್ವಂತ ಖರ್ಚಿನಿಂದ ಯಾರಾದರೂ ಯಾವಾಗಲಾದರೂ ಯುದ್ಧಕ್ಕೆ ಹೋಗುವದುಂಟೇ? ದ್ರಾಕ್ಷೇ ತೋಟವನ್ನು ನೆಟ್ಟ ಯಾರಾದರೂ ಅದರ ಫಲವನ್ನು ತಿನ್ನದಿರುವ ದುಂಟೇ? ಇಲ್ಲವೆ ಮಂದೆಯನ್ನು ಮೇಯಿಸಿದ ಯಾರಾದರೂ ಮಂದೆಯ ಹೈನವನ್ನು ತಿನ್ನದಿರುವ ದುಂಟೇ?

1 ಕೊರಿಂಥದವರಿಗೆ 3:6
ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.

ಯೋಹಾನನು 4:35
ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.

ಲೂಕನು 10:2
ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.

ಮತ್ತಾಯನು 21:33
ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.

ಮತ್ತಾಯನು 20:1
ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ.

ಮತ್ತಾಯನು 9:37
ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ.

ಯೆಶಾಯ 28:24
ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣು ಹೆಂಟೆಯನ್ನು ತೆಗೆದು (ದಿನವೆಲ್ಲಾ) ಹೊಡೆ ಯುವನೋ?