Joshua 23:12
କଦାପି ସଦାପ୍ରଭୁଙ୍କ ଉପଦେଶରକ୍ସ୍ଟ ବିଚକ୍ସ୍ଟ୍ଯତ ହକ୍ସ୍ଟଅ ନାହିଁ। କଦାପି ଅନ୍ୟମାନଙ୍କ ସହିତ ବନ୍ଧକ୍ସ୍ଟ ହକ୍ସ୍ଟଅ ନାହିଁ। ଯେଉଁମାନେ କି ଇଶ୍ରାୟେଲଙ୍କର ଅଂଶ ନକ୍ସ୍ଟହଁନ୍ତି। କୌଣସି ଅନ୍ୟ ବଂଶମାନଙ୍କ ସହିତ ବିବାହ କରନାହିଁ। ଇଶ୍ରାୟେଲ ନକ୍ସ୍ଟହଁନ୍ତି କିନ୍ତୁ ଯଦି ତୁମ୍ଭେ ସମାନଙ୍କେର ବନ୍ଧକ୍ସ୍ଟ ହକ୍ସ୍ଟଅ।
Cross Reference
Matthew 16:21
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
Luke 9:22
ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
Mark 8:31
ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
John 12:38
ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.
John 1:11
ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
Luke 24:46
ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
Luke 24:25
ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
Luke 18:33
ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
Luke 18:31
ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
Mark 12:10
ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
Mark 10:33
ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
Mark 9:31
ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
Matthew 21:42
ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
Matthew 20:18
ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.
Matthew 17:22
ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.
Isaiah 53:3
ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
1 Samuel 10:19
ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
1 Samuel 8:7
ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.
Else | כִּ֣י׀ | kî | kee |
if | אִם | ʾim | eem |
wise any in do ye | שׁ֣וֹב | šôb | shove |
go back, | תָּשׁ֗וּבוּ | tāšûbû | ta-SHOO-voo |
cleave and | וּדְבַקְתֶּם֙ | ûdĕbaqtem | oo-deh-vahk-TEM |
unto the remnant | בְּיֶ֙תֶר֙ | bĕyeter | beh-YEH-TER |
these of | הַגּוֹיִ֣ם | haggôyim | ha-ɡoh-YEEM |
nations, | הָאֵ֔לֶּה | hāʾēlle | ha-A-leh |
even these | הַנִּשְׁאָרִ֥ים | hannišʾārîm | ha-neesh-ah-REEM |
remain that | הָאֵ֖לֶּה | hāʾēlle | ha-A-leh |
among | אִתְּכֶ֑ם | ʾittĕkem | ee-teh-HEM |
you, and shall make marriages | וְהִֽתְחַתַּנְתֶּ֥ם | wĕhitĕḥattantem | veh-hee-teh-ha-tahn-TEM |
in go and them, with | בָּהֶ֛ם | bāhem | ba-HEM |
unto them, and they | וּבָאתֶ֥ם | ûbāʾtem | oo-va-TEM |
to you: | בָּהֶ֖ם | bāhem | ba-HEM |
וְהֵ֥ם | wĕhēm | veh-HAME | |
בָּכֶֽם׃ | bākem | ba-HEM |
Cross Reference
Matthew 16:21
ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
Luke 9:22
ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
Mark 8:31
ಮನುಷ್ಯ ಕುಮಾರನು ಅನೇಕ ಶ್ರಮೆಗಳನ್ನು ಅನುಭವಿಸಿ ಹಿರಿಯ ರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂ ದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿವಸಗಳಾದ ಮೇಲೆ ಏಳುವದು ಅವಶ್ಯವೆಂದು ಅವ ರಿಗೆ ಬೋಧಿಸಲಾರಂಭಿಸಿದನು.
John 12:38
ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.
John 1:11
ಆತನು ತನ್ನ ಸ್ವಂತದವರ ಬಳಿಗೆ ಬಂದನು. ಆತನ ಸ್ವಂತದವರು ಆತನನ್ನು ಅಂಗೀಕರಿಸಲಿಲ್ಲ.
Luke 24:46
ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
Luke 24:25
ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
Luke 18:33
ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
Luke 18:31
ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
Mark 12:10
ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
Mark 10:33
ಇಗೋ, ನಾವು ಯೆರೂಸಲೇ ಮಿಗೆ ಹೋಗುತ್ತೇವೆ; ಮತ್ತು ಮನುಷ್ಯಕುಮಾರನು ಪ್ರಧಾನಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡು ವನು; ಅವರು ಆತನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳಿಗೆ ಒಪ್ಪಿಸುವರು.
Mark 9:31
ಯಾಕಂದರೆ ಆತನು ತನ್ನ ಶಿಷ್ಯರಿಗೆ ಬೋಧಿಸುತ್ತಾ-- ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಆತನು ಕೊಲ್ಲಲ್ಪಟ್ಟ ತರುವಾಯ ಮೂರನೆಯ ದಿನದಲ್ಲಿ ಏಳುವನು ಅಂದನು.
Matthew 21:42
ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
Matthew 20:18
ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.
Matthew 17:22
ಅವರು ಗಲಿಲಾಯಲ್ಲಿ ಇನ್ನೂ ವಾಸವಾಗಿದ್ದಾಗ ಯೇಸು ಅವರಿಗೆ--ಮನುಷ್ಯಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು.
Isaiah 53:3
ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
1 Samuel 10:19
ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು.
1 Samuel 8:7
ಆಗ ಕರ್ತನು ಸಮು ವೇಲನಿಗೆ--ಜನರು ನಿನಗೆ ಹೇಳಿದ್ದೆಲ್ಲಾದರಲ್ಲಿ ಅವರ ಮಾತು ಕೇಳು. ಯಾಕಂದರೆ ಅವರು ನಿನ್ನನ್ನು ತೊರೆ ದಿಲ್ಲ; ನಾನು ಅವರನ್ನು ಆಳದ ಹಾಗೆ ನನ್ನನ್ನು ತೊರೆದಿದ್ದಾರೆ.