எஸ்தர் 7

fullscreen1 ராஜாத்தியாகிய எஸ்தருடனே விருந்துண்ண, ராஜாவும் ஆமானும் வந்தபோது,

fullscreen2 இரண்டாம் நாள் விருந்தில் திராட்சரசம் பரிமாறப்படும்போது, ராஜா எஸ்தரை நோக்கி: எஸ்தர் ராஜாத்தியே, உன் வேண்டுதல் என்ன? அது உனக்குக் கொடுக்கப்படும்; நீ கேட்கிற மன்றாட்டு என்ன? நீ ராஜ்யத்தில் பாதிமட்டும் கேட்டாலும் கிடைக்கும் என்றான்.

fullscreen3 அப்பொழுது ராஜாத்தியாகிய எஸ்தர் பிரதியுத்தரமாக: ராஜாவே, உம்முடைய கண்களில் எனக்குக் கிருபை கிடைத்து, ராஜாவுக்குச் சித்தமாயிருந்தால் என் வேண்டுதலுக்கு என் ஜீவனும், என் மன்றாட்டுக்கு என் ஜனங்களும் எனக்குக் கட்டளையிடப்படுவதாக.

fullscreen4 எங்களை அழித்துக் கொன்று நிர்மூலமாக்கும்படி நானும் என் ஜனங்களும் விற்கப்பட்டோம்; அடிமைகளாகவும் வெள்ளாட்டிகளாகவும் விற்கப்பட்டுப்போனாலும் நான் மவுனமாயிருப்பேன்; இப்பொழுதோ ராஜாவுக்கு உண்டாகும் நஷ்டத்துக்கு அந்தச் சத்துரு உத்தரவாதம்பண்ணமுடியாது என்றாள்.

fullscreen5 அப்பொழுது ராஜாவாகிய அகாஸ்வேரு மறுமொழியாக, ராஜாத்தியாகிய எஸ்தரை நோக்கி: இப்படிச் செய்யத்துணிரங்கொண்டவன் யார்? அவன் எங்கே என்றான்.

fullscreen6 அதற்கு எஸ்தர்: சத்துருவும் பகைஞனுமாகிய அந்த மனிதன் இந்தத் துஷ்ட ஆமான்தான் என்றாள்; அப்பொழுது ராஜாவுக்கும் ராஜாத்திக்கும் முன்பாக ஆமான் திகிலடைந்தான்.

fullscreen7 ராஜா உக்கிரத்தோடே திராட்சரப் பந்தியை விட்டெழுந்து, அரமனைத்தோட்டத்திற்குப் போனான்; ராஜாவினால் தனக்குப் பொல்லாப்பு நிர்ணயிக்கப்பட்டதென்று ஆமான் கண்டு, ராஜாத்தியாகிய எஸ்தரிடத்தில் தன் பிராணனுக்காக விண்ணப்பம்பண்ண எழுந்து நின்றான்.

fullscreen8 ராஜா அரமனைத் தோட்டத்திலிருந்து திராட்சரசம் பரிமாறப்பட்ட இடத்துக்குத் திரும்பிவருகையில், எஸ்தர் உட்கார்ந்திருக்கிற மெத்தையின்மேல் ஆமான் விழுந்துகிடந்தான்; அப்பொழுது ராஜா: நான் அரமனையிலிருக்கும்போதே என் கண்முன்னே இவன் ராஜாத்தியைப் பலவந்தம் செய்யவேண்டுமென்றிருக்கிறானோ என்றான்; இந்த வார்த்தை ராஜாவின் வாயிலிருந்து பிறந்தவுடனே ஆமானின் முகத்தை மூடிப்போட்டார்கள்.

fullscreen9 அப்பொழுது ராஜசமுகத்தில் இருக்கிற பிரதானிகளில் அற்போனா என்னுமொருவன்: இதோ, ராஜாவின் நன்மைக்காகப் பேசின மொர்தெகாய்க்கு ஆமான் செய்வித்த ஐம்பது முழ உயரமான தூக்குமரம் ஆமானின் வீட்டண்டையில் நாட்டப்பட்டிருக்கிறது என்றான்; அப்பொழுது ராஜா: அதிலே அவனைத் தூக்கிப்போடுங்கள் என்றான்.

fullscreen10 அப்படியே ஆமான் மொர்தெகாய்க்கு ஆயத்தம்பண்ணின தூக்குமரத்தில் ஆமானையே தூக்கிப்போட்டார்கள்; அப்பொழுது ராஜாவின் உக்கிரம் தணிந்தது.

Cross Reference

ಮತ್ತಾಯನು 9:4
ಯೇಸು ಅವರ ಆಲೋಚನೆಗಳನ್ನು ತಿಳಿದು--ನೀವು ಯಾಕೆ ನಿಮ್ಮ ಹೃದಯಗಳಲ್ಲಿ ಕೆಟ್ಟದ್ದನ್ನು ಯೋಚಿಸುತ್ತೀರಿ?

ಯೆರೆಮಿಯ 17:10
ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.

ಇಬ್ರಿಯರಿಗೆ 4:13
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.

ಗಲಾತ್ಯದವರಿಗೆ 5:15
ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.

ಕೀರ್ತನೆಗಳು 139:2
ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;

ಪ್ರಕಟನೆ 17:16
ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.

ಪ್ರಕಟನೆ 16:19
ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.

ಪ್ರಕಟನೆ 2:23
ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.

1 ಕೊರಿಂಥದವರಿಗೆ 2:11
ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.

ಯೋಹಾನನು 21:17
ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ

ಯೋಹಾನನು 2:24
ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.

ಲೂಕನು 11:17
ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು.

ಮಾರ್ಕನು 3:23
ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ?

ಮಾರ್ಕನು 2:8
ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ

ಆಮೋಸ 4:13
ಇಗೋ, ಬೆಟ್ಟಗಳನ್ನು ರೂಪಿಸಿ ಗಾಳಿ ಯನ್ನು ನಿರ್ಮಿಸಿ ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ ಉದಯವನ್ನು ಅಂಧಕಾರವನ್ನಾಗಿ ಮಾಡಿ ಭೂಮಿಯ ಉನ್ನತ ಸ್ಥಳಗಳನ್ನು ತುಳಿದು ಬಿಡುವಾತನು ಆತನೇ. ಕರ್ತನೂ ಸೈನ್ಯಗಳ ದೇವರೂ ಎಂಬದು ಆತನ ಹೆಸರು.

ಯೆಶಾಯ 19:2
ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.

ಯೆಶಾಯ 9:21
ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.